ನವದೆಹಲಿ :ನೀರು ಮತ್ತು ರಕ್ತ ಜತೆಯಾಗಿ ಹರಿಯದು ಎಂದು ಹೇಳುವ ಮೂಲಕ ಪಾಕಿಸ್ತಾನ ಜತೆಗಿನ 1960ರ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಪುನರ್ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾದ ಕಾರಣ ಪಾಕಿಸ್ತಾನ ಇದೀಗ ಈ ಒಪ್ಪಂದ ಕುದುರಿಸಿದ್ದ ವಿಶ್ವ ಬ್ಯಾಂಕ್ನ್ನು ಸಂಪರ್ಕಿಸಿದೆ.
ಬಲ್ಲಮೂಲಗಳ ಪ್ರಕಾರ ಇದೇ ವಿಚಾರಕ್ಕೆ ಸಂಬಂಧಿಸಿ ಪಾಕ್ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಲೇರಿದೆ ಎನ್ನಲಾಗುತ್ತಿದೆ.