ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಪದೋನ್ನತಿ

Last Updated 20 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ದಕ್ಷಿಣ ವಿಭಾಗದ  ಅಗ್ನಿಶಾಮಕ ದಳದ  ಪ್ರಾದೇಶಿಕ ಅಧಿಕಾರಿ  ಟಿ.ಎನ್‌. ಶಿವಶಂಕರ್‌ ಅವರಿಗೆ ‘ಮುಖ್ಯ ಅಗ್ನಿಶಾಮಕ ಅಧಿಕಾರಿ’ಯಾಗಿ ಇಲಾಖೆ ಪದೋನ್ನತಿ ನೀಡಿದೆ.

ಮೂಲತಃ ಮೈಸೂರಿನ ಶಿವಶಂಕರ್ ಅವರು ಮಂಗಳೂರು ವಿಭಾಗದ ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT