<p><strong>ಬೆಂಗಳೂರು:</strong> ನಗರದ ದಕ್ಷಿಣ ವಿಭಾಗದ ಅಗ್ನಿಶಾಮಕ ದಳದ ಪ್ರಾದೇಶಿಕ ಅಧಿಕಾರಿ ಟಿ.ಎನ್. ಶಿವಶಂಕರ್ ಅವರಿಗೆ ‘ಮುಖ್ಯ ಅಗ್ನಿಶಾಮಕ ಅಧಿಕಾರಿ’ಯಾಗಿ ಇಲಾಖೆ ಪದೋನ್ನತಿ ನೀಡಿದೆ.<br /> <br /> ಮೂಲತಃ ಮೈಸೂರಿನ ಶಿವಶಂಕರ್ ಅವರು ಮಂಗಳೂರು ವಿಭಾಗದ ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ದಕ್ಷಿಣ ವಿಭಾಗದ ಅಗ್ನಿಶಾಮಕ ದಳದ ಪ್ರಾದೇಶಿಕ ಅಧಿಕಾರಿ ಟಿ.ಎನ್. ಶಿವಶಂಕರ್ ಅವರಿಗೆ ‘ಮುಖ್ಯ ಅಗ್ನಿಶಾಮಕ ಅಧಿಕಾರಿ’ಯಾಗಿ ಇಲಾಖೆ ಪದೋನ್ನತಿ ನೀಡಿದೆ.<br /> <br /> ಮೂಲತಃ ಮೈಸೂರಿನ ಶಿವಶಂಕರ್ ಅವರು ಮಂಗಳೂರು ವಿಭಾಗದ ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>