ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾಯಿಸಿರುವುದು ಏಕೆ?

Last Updated 24 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

‘ಹೊಟ್ಟೆ ತುಂಬಿದವರಿಗೆ ಅರೆಹೊಟ್ಟೆಯವರ ಸಂಕಟ ಅರ್ಥವಾಗದು’ ಎಂದಿದ್ದಾರೆ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್! ಸಿ.ಎಂ. ಇಬ್ರಾಹಿಂ ಮತ್ತು ತಮ್ಮ (ವಿಶ್ವನಾಥ್‌) ಬಗ್ಗೆ  ಮುಖ್ಯಮಂತ್ರಿ ನೀಡಿದ ಹೇಳಿಕೆಗೆ ಅವರು ಈ ಪ್ರತಿಹೇಳಿಕೆ ನೀಡಿದ್ದಾರೆ.

ಹಾಗಿದ್ದರೆ ಹೊಟ್ಟೆ ತುಂಬಿಸಿಕೊಳ್ಳುವುದೊಂದೇ ರಾಜಕಾರಣಿಗಳ ಏಕೈಕ ಗುರಿಯೇ? ಜನರು ತಮ್ಮ ಪ್ರತಿನಿಧಿಗಳನ್ನಾಗಿ ಇವರನ್ನು ಚುನಾಯಿಸಿರುವುದು ಏತಕ್ಕಾಗಿ? ಚೆನ್ನಾಗಿ ತಿಂದು ಹೊಟ್ಟೆ ತುಂಬಿಸಿಕೊಂಡು ಹಾಯಾಗಿರಿ ಎಂದೇ?
-ಪಿ.ಜೆ.ರಾಘವೇಂದ್ರ, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT