ಘಟನೆಯು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವುದರಿಂದಾಗಿ ಈ ಪ್ರಮಾಣದ ಹಣವನ್ನು ಚುನಾವಣಾ ಸಂದರ್ಭದಲ್ಲಿ ಅಕ್ರಮವಾಗಿ ಬಳಸುವ ಯೋಚನೆ ಮಾಡಿಕೊಂಡಿದ್ದರು, ಆದರೆ ಐದುನೂರು ಹಾಗೂ ಸಾವಿರ ಮುಖಬೆಲೆಯ ನೋಟುಗಳ ಚಲಾವಣೆ ರದ್ಧುಗೊಳಿಸಿದ ನಂತರ ಬೇಸರಗೊಂಡು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.