ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ವಾಚ್‌ ಪ್ರಕರಣ ಟಿ.ಜೆ. ಅಬ್ರಾಹಂ ಅರ್ಜಿ ವಜಾ

Last Updated 3 ಡಿಸೆಂಬರ್ 2016, 19:38 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಧರಿಸಿದ್ದ ಹ್ಯೂಬ್ಲೋಟ್‌ ವಾಚ್‌ ಬಗ್ಗೆ ನ್ಯಾಯಾಧೀಶರ ಮೇಲ್ವಿಚಾರಣೆಗೆ ತನಿಖೆ ನಡೆಸಲು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಸಿದ್ದರಾಮಯ್ಯ ಅವರು ಲಂಚಕ್ಕೆ ಬದಲಾಗಿ ದುಬಾರಿ ವಾಚ್‌ ಉಡುಗೊರೆಯಾಗಿ ಪಡೆದಿದ್ದಾರೆ.  ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ದೂರು ನೀಡಿದ್ದರೂ ಎಫ್‌ಐಆರ್‌ ದಾಖಲಿಸಿಲ್ಲ. ಹೀಗಾಗಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಅಬ್ರಾಹಂ ಅ.7ರಂದು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT