ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯಲ್ಲಿ ಛಾಯಾಗ್ರಾಹಕರಾಗಿದ್ದ ಅವರು, ರಾಜ್ಯದ ಹಲವು ಸಾಹಿತಿಗಳ ವಿಶೇಷ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದರು.
ಅಂತ್ಯಕ್ರಿಯೆ: ಬನಶಂಕರಿಯ ಸ್ಮಶಾನದಲ್ಲಿ ಸೋಮವಾರ (ಡಿ. 5) ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ: 9742881399