<p><strong>ಶಾಂತರಸ ಪ್ರಧಾನ ವೇದಿಕೆ (ರಾಯಚೂರು):</strong> ಕರ್ನಾಟಕದೊಳಗೆ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಶೈಕ್ಷಣಿಕ ಮತ್ತು ಉದ್ಯೋಗ ಸಂಬಂಧಿ ಸೌಲಭ್ಯಗಳು ಹೊರನಾಡ ಕನ್ನಡಿಗರಿಗೂ ಸಿಗಬೇಕು ಎನ್ನುವುದೂ ಸೇರಿದಂತೆ ನಾಲ್ಕು ನಿರ್ಣಯ ಹಾಗೂ ಎರಡು ಶಿಫಾರಸುಗಳನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.<br /> <br /> ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಸಮಾನ ಶಿಕ್ಷಣಕ್ಕೆ ನೀಲನಕ್ಷೆ ಸಿದ್ಧಗೊಳಿಸಿ, ಶೀಘ್ರವಾಗಿ ಅನುಷ್ಠಾನ ಗೊಳಿಸಬೇಕು. ರಾಷ್ಟ್ರಕವಿ ಪುರಸ್ಕಾರ ಕೊಡುವ ಪದ್ಧತಿ ಮುಂದುವರೆಸಬೇಕು ಎಂದು ಒತ್ತಾಯಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಾಂತರಸ ಪ್ರಧಾನ ವೇದಿಕೆ (ರಾಯಚೂರು):</strong> ಕರ್ನಾಟಕದೊಳಗೆ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಶೈಕ್ಷಣಿಕ ಮತ್ತು ಉದ್ಯೋಗ ಸಂಬಂಧಿ ಸೌಲಭ್ಯಗಳು ಹೊರನಾಡ ಕನ್ನಡಿಗರಿಗೂ ಸಿಗಬೇಕು ಎನ್ನುವುದೂ ಸೇರಿದಂತೆ ನಾಲ್ಕು ನಿರ್ಣಯ ಹಾಗೂ ಎರಡು ಶಿಫಾರಸುಗಳನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.<br /> <br /> ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಸಮಾನ ಶಿಕ್ಷಣಕ್ಕೆ ನೀಲನಕ್ಷೆ ಸಿದ್ಧಗೊಳಿಸಿ, ಶೀಘ್ರವಾಗಿ ಅನುಷ್ಠಾನ ಗೊಳಿಸಬೇಕು. ರಾಷ್ಟ್ರಕವಿ ಪುರಸ್ಕಾರ ಕೊಡುವ ಪದ್ಧತಿ ಮುಂದುವರೆಸಬೇಕು ಎಂದು ಒತ್ತಾಯಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>