ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Last Updated 21 ಡಿಸೆಂಬರ್ 2016, 10:09 IST
ಅಕ್ಷರ ಗಾತ್ರ

ನವದೆಹಲಿ: ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.

ಬೊಳುವಾರರ ‘ಸ್ವಾತಂತ್ರ್ಯದ ಓಟ’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪೆಬ್ರುವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT