<p><strong>ಚಿಕ್ಕಮಗಳೂರು:</strong> ಸಕ್ಕರೆ ಮತ್ತು ಸಹಕಾರ ಸಚಿವ ಎಚ್.ಎಸ್ ಮಹದೇವ ಪ್ರಸಾದ್ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.<br /> <br /> ಖಾಸಗಿ ಕಾರ್ಯಕ್ರಮ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದರು.</p>.<p>ಇಲ್ಲಿನ ರೆಸಾರ್ಟ್ನಲ್ಲಿ ತಂಗಿದ್ದ ಸಚಿವರಿಗೆ ಬೆಳಗ್ಗೆ ಹೃದಯಾಘಾತ ಸಂಭವಿಸಿದ್ದು ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಸಕ್ಕರೆ ಮತ್ತು ಸಹಕಾರ ಸಚಿವ ಎಚ್.ಎಸ್ ಮಹದೇವ ಪ್ರಸಾದ್ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.<br /> <br /> ಖಾಸಗಿ ಕಾರ್ಯಕ್ರಮ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದರು.</p>.<p>ಇಲ್ಲಿನ ರೆಸಾರ್ಟ್ನಲ್ಲಿ ತಂಗಿದ್ದ ಸಚಿವರಿಗೆ ಬೆಳಗ್ಗೆ ಹೃದಯಾಘಾತ ಸಂಭವಿಸಿದ್ದು ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>