<p><strong>ಧಾರವಾಡ</strong>: ಕರ್ನಾಟಕ ವಿದ್ಯಾವರ್ಧಕ ಸಂಘವು 2015ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಮೂರು ಉತ್ತಮ ಕನ್ನಡ ಕೃತಿಗಳನ್ನು ಆಯ್ಕೆ ಮಾಡಿದೆ.<br /> <br /> ಬೆಂಗಳೂರಿನ ಡಾ. ಲತಾ ಗುತ್ತಿ ಅವರ ‘ಸ್ವಾತಂತ್ರ್ಯ ಪೂರ್ವೋತ್ತರ ಕಥನ’ ಕಾದಂಬರಿ, ಮೈಸೂರಿನ ವಸುಮತಿ ಉಡುಪ ಅವರ ‘ಮನ್ವಂತರ’ ಕಾದಂಬರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಾಗರಕಟ್ಟೆಯ ಕಾವ್ಯಾ ಕಡಮೆ ಅವರ ‘ಪುನರಪಿ’ ಕಾದಂಬರಿಗಳು ಆಯ್ಕೆಯಾಗಿವೆ. ಬಹುಮಾನವು ತಲಾ ₹ 10 ಸಾವಿರ ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕರ್ನಾಟಕ ವಿದ್ಯಾವರ್ಧಕ ಸಂಘವು 2015ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಮೂರು ಉತ್ತಮ ಕನ್ನಡ ಕೃತಿಗಳನ್ನು ಆಯ್ಕೆ ಮಾಡಿದೆ.<br /> <br /> ಬೆಂಗಳೂರಿನ ಡಾ. ಲತಾ ಗುತ್ತಿ ಅವರ ‘ಸ್ವಾತಂತ್ರ್ಯ ಪೂರ್ವೋತ್ತರ ಕಥನ’ ಕಾದಂಬರಿ, ಮೈಸೂರಿನ ವಸುಮತಿ ಉಡುಪ ಅವರ ‘ಮನ್ವಂತರ’ ಕಾದಂಬರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಾಗರಕಟ್ಟೆಯ ಕಾವ್ಯಾ ಕಡಮೆ ಅವರ ‘ಪುನರಪಿ’ ಕಾದಂಬರಿಗಳು ಆಯ್ಕೆಯಾಗಿವೆ. ಬಹುಮಾನವು ತಲಾ ₹ 10 ಸಾವಿರ ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>