ನಾವು ಉರ್ಜಿತ್ ಪಟೇಸ್ ಅವರಿಗೆ ಪ್ರಶ್ನೆಗಳನ್ನು ಕಳುಹಿಸಿದ್ದು, ಇಲ್ಲಿಯವರೆಗೆ ಉತ್ತರ ಸಿಕ್ಕಿಲ್ಲ. ಜನವರಿ 20ರ ಮುಂಚಿತವಾಗಿ ಅವರು ಉತ್ತರಗಳನ್ನು ಕಳುಹಿಸಲಿದ್ದಾರೆ. ಅವರ ಉತ್ತರ ಸಿಕ್ಕಿದ ನಂತರ ಆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ಕೆವಿ ಥಾಮಸ್ ಹೇಳಿದ್ದಾರೆ.