ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಎಚ್‌.ಎಸ್‌. ಶ್ರೀಮತಿ, ಓ.ಎಲ್. ನಾಗಭೂಷಣಸ್ವಾಮಿ, ನಾಗೇಶ್‌ ಹೆಗಡೆ ಆಯ್ಕೆ

Last Updated 10 ಜನವರಿ 2017, 12:13 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2016ನೇ ಸಾಲಿನ  ಸಾಹಿತ್ಯ ಆಕಾಡೆಮಿ ಗೌರವ ಪ್ರಶಸ್ತಿಗಳು  ಮತ್ತು  ಪುಸ್ತಕ ಬಹುಮಾನ  ಪ್ರಶಸ್ತಿಗಳು ಪ್ರಕಟವಾಗಿವೆ.

ನಾಗೇಶ್‌ ಹೆಗಡೆ (ವಿಜ್ಞಾನ ಸಾಹಿತ್ಯ), ಡಾ.ಎಚ್‌.ಎಸ್‌. ಶ್ರೀಮತಿ (ವಿಮರ್ಶಕರು, ಅನುವಾದಕರು), ಪ್ರೊ. ಓ.ಎಲ್. ನಾಗಭೂಷಣಸ್ವಾಮಿ (ವಿಮರ್ಶಕರು), ಬಸವರಾಜು ಕುಕ್ಕರಹಳ್ಳಿ (ಕಥೆಗಾರ), ಡಾ. ಬಾಳಾಸಾಹೇಬ ಲೋಕಾಪುರ (ಕಾದಂಬರಿ, ಕಥೆಗಾರ)  ಅವರುಗಳಿಗೆ    ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದರ ಜತೆಯಲ್ಲಿ 16 ಪುಸ್ತಕ ಬಹುಮಾನ ಪ್ರಶಸ್ತಿ ಹಾಗೂ 7 ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT