ಪ್ರತಿ ವಿಶ್ವವಿದ್ಯಾಲಯಕ್ಕೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಹಣಕಾಸು ಅಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆಯ ಸೂಪರಿಟೆಂಡೆಂಟ್ ಎಂಜಿನಿಯರ್ ಅವರನ್ನು ಕಳುಹಿಸಿ ಎಲ್ಲ ಆರ್ಥಿಕ ವ್ಯವಹಾರಗಳು, ಬ್ಯಾಂಕ್ ಖಾತೆ ವಿವರಗಳು, ಕಾಮಗಾರಿಗಳು, ಬಿಲ್ಗಳ ಪರಿಶೀಲನೆ ನಡೆಸಲಾಗಿದೆ ಎಂದು ಮಂಗಳವಾರ ಕರೆದಿದ್ದ ಮಾಧ್ಯಮ ಗೋಷ್ಠಿಯಲ್ಲಿ ಅವರು ತಿಳಿಸಿದರು.