ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಚಿವರಾದ ಕಾಗೋಡು ತಿಮ್ಮಪ್ಪ, ರೋಷನ್ ಬೇಗ್, ಎಚ್.ಆಂಜನೇಯ, ಸಂಸತ್ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಶಾರದಾ ಪೂರ್ಯಾನಾಯ್ಕ, ಆರ್. ಪ್ರಸನ್ನಕುಮಾರ್, ಎಂ.ಬಿ.ಭಾನುಪ್ರಕಾಶ್, ಮೇಯರ್ ಎಸ್.ಕೆ.ಮರಿಯಪ್ಪ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಮರಿಯಪ್ಪ, ಪಾಲಿಕೆ ಸದಸ್ಯರಾದ ಪಿ.ವಿ. ವಿಶ್ವನಾಥ್, ಎಚ್.ಸಿ. ಯೋಗೀಶ್, ‘ಸೂಡಾ’ ಅಧ್ಯಕ್ಷ ಖಾಜಿ ಉಸ್ಮಾನ್ ಉಪಸ್ಥಿತರಿದ್ದರು.