ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವಕ್ಕೆ ‘ಮುಂಬೈ’ ತೆರೆಗೆ

Last Updated 19 ಜನವರಿ 2017, 19:30 IST
ಅಕ್ಷರ ಗಾತ್ರ
ರಾಮು ನಿರ್ಮಿಸಿರುವ ‘ಮುಂಬೈ’ ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಚಿತ್ರಕ್ಕೆ ಎಸ್.ಆರ್. ಬ್ರದರ್ರ್ಸ್ ಕಥೆ ಬರೆದ್ದಾರೆ. ರಮೇಶ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
 
ಮುನು ಕಲ್ಯಾಡಿ ಸಂಭಾಣೆ, ರಮೇಶ್ ಚಬ್ಬೆನಾಡ್ ಛಾಯಾಗ್ರಹಣ, ವಿ.ಶ್ರೀಧರ್ ಸಂಭ್ರಮ್ ಸಂಗೀತ ಇದೆ. ತಾರಾಗಣದಲ್ಲಿ ಕೃಷ್ಣ, ತೇಜು, ಆಶಿಷ್ ವಿದ್ಯಾರ್ಥಿ, ಚಸ್ವಾ, ರಂಗಾಯಣರಘು, ಬುಲೆಟ್ ಪ್ರಕಾಶ್ ಇದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT