ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲ್ಲಿಕಟ್ಟು ಕ್ರೀಡೆಗೆ ಅಡಚಣೆ ನಿವಾರಣೆ: ರಾಜ್ಯಪಾಲರಿಂದ ಸುಗ್ರೀವಾಜ್ಞೆ

Last Updated 21 ಜನವರಿ 2017, 13:43 IST
ಅಕ್ಷರ ಗಾತ್ರ

ನವದೆಹಲಿ: ಗೂಳಿ ಪಳಗಿಸುವ ಕ್ರೀಡೆ ಜಲ್ಲಿಕಟ್ಟು ನಡೆಸುವಂತೆ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸುಗ್ರೀವಾಜ್ಞೆ ಹೊರಡಿಸಿದ್ದಾರೆ.

ಶನಿವಾರ ರಾಜ್ಯಪಾಲರು ಸುಗ್ರೀವಾಜ್ಞೆ ಹೊರಡಿಸಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ ನಾಳೆ ಜಲ್ಲಿಕಟ್ಟು ಸ್ಪರ್ಧೆ ನಡೆಯಲಿದೆ ಎಂದು ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT