<p><strong>ನವದೆಹಲಿ: </strong>ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ.</p>.<p>ಕಲ್ಲಿದ್ದಲು ಹಗರಣದಲ್ಲಿ ಸಿನ್ಹಾ ಪಾತ್ರ ಕುರಿತ ತನಿಖೆಗಾಗಿ ಇಬ್ಬರು ಅಧಿಕಾರಿಗಳ ತನಿಖಾ ತಂಡ ರಚಿಸುವಂತೆ ಸುಪ್ರೀಂಕೋರ್ಟ್ ಸಿಬಿಐ ನಿರ್ದೇಶಕರಿಗೆ ಸೂಚನೆ ನೀಡಿದೆ.</p>.<p>ಸಿಬಿಐ ನಿರ್ದೇಶಕರಾಗಿದ್ದ ವೇಳೆ ರಂಜಿತ್ ಸಿನ್ಹಾ ಅವರು ಕಲ್ಲಿದ್ದಲು ಮತ್ತು ತರಂಗಾಂತರ ಹಗರಣಗಳ ಆರೋಪಿಗಳನ್ನು ಭೇಟಿ ಮಾಡಿದ್ದರು ಎಂಬ ಆರೋಪವಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ.</p>.<p>ಕಲ್ಲಿದ್ದಲು ಹಗರಣದಲ್ಲಿ ಸಿನ್ಹಾ ಪಾತ್ರ ಕುರಿತ ತನಿಖೆಗಾಗಿ ಇಬ್ಬರು ಅಧಿಕಾರಿಗಳ ತನಿಖಾ ತಂಡ ರಚಿಸುವಂತೆ ಸುಪ್ರೀಂಕೋರ್ಟ್ ಸಿಬಿಐ ನಿರ್ದೇಶಕರಿಗೆ ಸೂಚನೆ ನೀಡಿದೆ.</p>.<p>ಸಿಬಿಐ ನಿರ್ದೇಶಕರಾಗಿದ್ದ ವೇಳೆ ರಂಜಿತ್ ಸಿನ್ಹಾ ಅವರು ಕಲ್ಲಿದ್ದಲು ಮತ್ತು ತರಂಗಾಂತರ ಹಗರಣಗಳ ಆರೋಪಿಗಳನ್ನು ಭೇಟಿ ಮಾಡಿದ್ದರು ಎಂಬ ಆರೋಪವಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>