ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಾಶವಾಣಿ: ಕವಿಗೋಷ್ಠಿ ಇಂದು ರಾತ್ರಿ 10ಕ್ಕೆ ಪ್ರಸಾರ

Last Updated 24 ಜನವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಆಕಾಶವಾಣಿ ನಡೆಸಿದ ಸರ್ವಭಾಷಾ ಕವಿ ಸಮ್ಮೇಳನ ಜ.25ರಂದು ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ ಎಂದು ನಿಲಯ ನಿರ್ದೇಶಕಿ ಬಿ.ವಿ.ಪದ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಾರಿಯ ಕವಿ ಸಮ್ಮೇಳನ ಜ.12ರಂದು ವಾರಣಸಿಯಲ್ಲಿ ನಡೆದಿತ್ತು. ಕನ್ನಡದ ಕವಿ ಎಸ್.ಮಂಜುನಾಥ್ ಸೇರಿದಂತೆ ವಿವಿಧ ಭಾಷೆಗಳ 23 ಕವಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT