ಕಂಬಳ ನಡೆಸುವುದಕ್ಕಾಗಿ ಕಾನೂನು ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್ ನಿಷೇಧವಿದ್ದ ಕಾರಣ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ತಂದು ಈ ಆಚರಣೆಗೆ ಅನುವು ಮಾಡಿಕೊಟ್ಟಿರುವ ತಮಿಳುನಾಡು ಮಾದರಿ ರಾಜ್ಯದಲ್ಲೂ ಹೊಸ ಚರ್ಚೆಗೆ ನಾಂದಿಯಾಗಿದೆ.
ಕಂಬಳ ನಿಷೇಧವನ್ನು ವಿರೋಧಿಸಿ ಮೂಡುಬಿದಿರೆಯಲ್ಲಿ ಇಂದು (ಜ. 28) ಸಂಘಟಿತ ಹಕ್ಕೊತ್ತಾಯ ಸಮಾವೇಶವೂ ನಡೆಯಲಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಈ ಜನಪದ ಕ್ರೀಡೆಗಳ ಸಾಂಸ್ಕೃತಿಕ ಮಹತ್ವ, ಪ್ರಸ್ತುತತೆ ಕುರಿತ ಜಿಜ್ಞಾಸೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.