ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೀತಿಸಿದ ಯುವತಿ ಕೈ ಕೊಟ್ಟಳೆಂದು ಯುವಕ ಆತ್ಮಹತ್ಯೆ

Last Updated 29 ಜನವರಿ 2017, 12:11 IST
ಅಕ್ಷರ ಗಾತ್ರ
ADVERTISEMENT

ಚನ್ನಗಿರಿ: ಪ್ರೀತಿಸಿದ ಯುವತಿ ಕೈ ಕೊಟ್ಟಳೆಂದು ಮನನೊಂದು ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಪ್ರವೀಣ್‌ ಉಪ್ಪಾರ (22) ನೇಣು ಹಾಕಿಕೊಂಡ ಯುವಕ. ಅನೇಕ ದಿನಗಳಿಂದ ತನ್ನ ಸಂಬಂಧಿಕರ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದು, ಆ ಯುವತಿ ಆತನು ಮೊಬೈಲ್‌ ಕರೆ ಮಾಡಿದಾಗ ನಿರ್ಲಕ್ಷ್ಯ ಮಾಡಿದಳು ಹಾಗೂ ಪ್ರೀತಿಯನ್ನು ತಿರಸ್ಕರಿಸಿ ಬೇರೊಬ್ಬರನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಭಾವಿಸಿ, ಮನನೊಂದು ಮನೆಯ ಹಿಂಭಾಗದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆ ಯುವತಿಯ ಬಗ್ಗೆ ಫೇಸ್‌ಬುಕ್‌ನಲ್ಲಿ ತನ್ನ ಎಲ್ಲಾ ಸ್ನೇಹಿತರಿಗೂ ಮಾಹಿತಿ ನೀಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT