ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸುತ್ತಿದ್ದ ಎರಡು ಲಾರಿ ಅಡಿಕೆ ವಶ

Last Updated 10 ಫೆಬ್ರುವರಿ 2017, 8:25 IST
ಅಕ್ಷರ ಗಾತ್ರ

ಕಾರವಾರ: ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸುತ್ತಿದ್ದ ಎರಡು ಲಾರಿ ಅಡಿಕೆಯನ್ನು ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಿಂದ‌ ಮುಂಬೈ ಹಾಗೂ ನಾಗಪುರಕ್ಕೆ ಸಾಗುತ್ತಿದ್ದ ಲಾರಿಗಳನ್ನು ಕಾರವಾರದ ಬಿಣಗಾ ಹಾಗೂ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ವಶಕ್ಕೆ ಪಡೆಯಲಾಗಿದೆ.

ಸುಮಾರು ₹50 ಲಕ್ಷಕ್ಕೂ ಅಧಿಕ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಈ ಅಡಿಕೆಯನ್ನು ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸಲಾಗುತ್ತಿತ್ತು.

ಯಲ್ಲಾಪುರ ಠಾಣಾ ಹಾಗೂ ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಇದಾಗಿದ್ದು, ಡಿಸಿಐಬಿ ಇನ್‌ಸ್ಪೆಕ್ಟರ್ ಆಂಜನೇಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT