<p><strong>ಕಾರವಾರ: </strong>ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸುತ್ತಿದ್ದ ಎರಡು ಲಾರಿ ಅಡಿಕೆಯನ್ನು ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.</p>.<p>ಮಂಗಳೂರಿನಿಂದ ಮುಂಬೈ ಹಾಗೂ ನಾಗಪುರಕ್ಕೆ ಸಾಗುತ್ತಿದ್ದ ಲಾರಿಗಳನ್ನು ಕಾರವಾರದ ಬಿಣಗಾ ಹಾಗೂ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ವಶಕ್ಕೆ ಪಡೆಯಲಾಗಿದೆ.</p>.<p>ಸುಮಾರು ₹50 ಲಕ್ಷಕ್ಕೂ ಅಧಿಕ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಈ ಅಡಿಕೆಯನ್ನು ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸಲಾಗುತ್ತಿತ್ತು.</p>.<p>ಯಲ್ಲಾಪುರ ಠಾಣಾ ಹಾಗೂ ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಇದಾಗಿದ್ದು, ಡಿಸಿಐಬಿ ಇನ್ಸ್ಪೆಕ್ಟರ್ ಆಂಜನೇಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸುತ್ತಿದ್ದ ಎರಡು ಲಾರಿ ಅಡಿಕೆಯನ್ನು ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.</p>.<p>ಮಂಗಳೂರಿನಿಂದ ಮುಂಬೈ ಹಾಗೂ ನಾಗಪುರಕ್ಕೆ ಸಾಗುತ್ತಿದ್ದ ಲಾರಿಗಳನ್ನು ಕಾರವಾರದ ಬಿಣಗಾ ಹಾಗೂ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ವಶಕ್ಕೆ ಪಡೆಯಲಾಗಿದೆ.</p>.<p>ಸುಮಾರು ₹50 ಲಕ್ಷಕ್ಕೂ ಅಧಿಕ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಈ ಅಡಿಕೆಯನ್ನು ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸಲಾಗುತ್ತಿತ್ತು.</p>.<p>ಯಲ್ಲಾಪುರ ಠಾಣಾ ಹಾಗೂ ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಇದಾಗಿದ್ದು, ಡಿಸಿಐಬಿ ಇನ್ಸ್ಪೆಕ್ಟರ್ ಆಂಜನೇಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>