ಕೃಷಿ ಯಂತ್ರೋಪಕರಣಗಳನ್ನು ಸರ್ಕಾರವು ರಿಯಾಯಿತಿ ದರದಲ್ಲಿ ಒದಗಿಸುತ್ತಿದೆ. ಖರೀದಿಗೂ ಅನುಕೂಲ ಮಾಡಿಕೊಡಲಾಗಿದೆ. ಈ ಕುರಿತು ನಬಾರ್ಡ್ನಿಂದ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ವಿಸ್ತರಣಾ ನಿರ್ದೇಶಕ ಡಾ.ಕೆ.ಜಗದೀಶ್ವರ, ಕೃಷಿ ವಿಭಾಗದ ಮುಖ್ಯಸ್ಥ ಪಿ.ಶಿವಶಂಕರ್, ವಲಯ ಕೃಷಿ ಸಂಶೋಧನಾ ಕೇಂದ್ರ ನಿರ್ದೇಶಕ ರವಿಶಂಕರ್, ಕೃಷಿ ಪರಿಶೋಧಕಿ ಎಂ.ಎಸ್. ಶ್ರೀದೇವಿ ಮತ್ತಿತರರು ಉಪಸ್ಥಿತರಿದ್ದರು.