ಜಾತ್ರೆಯಲ್ಲಿ ವಿವಿಧ ಆಟಿಕೆಗಳು, ಅಲಂಕಾರಿಕ ವಸ್ತುಗಳ ಹಾಗೂ ತಿಂಡಿ ತಿನಿಸುಗಳ ಮಾರಾಟ ನಡೆಯಿತು.
ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಪಿ.ರೇವಣ್ಣ, ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಸದಾನಂದ, ತಾ.ಪಂ. ಸದಸ್ಯೆ ವೀಣಾ ಸಿದ್ದಯ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷ ಡಾ.ವಿಶ್ವನಾಥ್, ಕಾಫಿ ಬೆಳೆಗಾರ ವೆಂಕಟೇಶ್, ಬ್ರಾಹ್ಮಣ ಸಮಾಜದ ಪ್ರಮುಖರಾದ ಎಂ.ಎಸ್.ರವೀಂದ್ರ, ನಿವೃತ್ತ ಅಂಚೆ ನೌಕರ ಚಂದ್ರಶೇಖರ್ ಇದ್ದರು.