ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಅವರನ್ನು ಉಚ್ಛಾಟಿಸಿದ ಪನ್ನೀರ್‌ ಸೆಲ್ವಂ ಬಣ

Last Updated 18 ಫೆಬ್ರುವರಿ 2017, 4:42 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಗಳು ಮುಂದುವರಿದಿವೆ. ಪನ್ನೀರ್‌ ಸೆಲ್ವಂ ಬಣವು ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಅವರನ್ನು ಉಚ್ಛಾಟಿಸಿದೆ.

ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಇ. ಮಧುಸೂದನನ್‌ ಅವರು ಶಶಿಕಲಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿದ್ದಾರೆ.

ಶಶಿಕಲಾ ಅವರ ಜತೆಗೆ ಅವರ ಸಂಬಂಧಿಗಳಾದ ಟಿ.ಟಿ.ವಿ. ದಿನಕರನ್‌ ಮತ್ತು ಎಸ್‌. ವೆಂಕಟೇಶ್‌ ಅವರನ್ನೂ ಪಕ್ಷದಿಂದ ಉಚ್ಛಾಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT