1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್, ವಕೀಲರಾದ ರಮೇಶ್ ಬಾಬು, ಸರ್ಕಾರಿ ವಕೀಲರಾದ ಶ್ರೀಧರ್ ನಾಯರ್, ಜಿ.ಪಂ. ಉಪ ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಕಾರಾಗೃಹ ಅಧೀಕ್ಷಕರಾದ ಜಯರಾಮ್, ಎಂಜಿನಿಯರ್ ಬಸವರಾಜು, ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಮಂಜುನಾಥ್ ಪ್ರಸಾದ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಮೋದ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್. ಜಯಪ್ಪ ಹಾಜರಿದ್ದರು.