ಅದಕ್ಕಾಗಿ ಹೆಚ್ಚುವರಿ ₹ 4 ಕೋಟಿ ಅನುದಾನವನ್ನು ಬಿಡುಗಡೆ ಗೊಳಿಸಲಾಗಿದ್ದು, ಟೆಂಡರ್ ಕರೆಯಲಾ ಗಿದೆ. ತಾಂತ್ರಿಕತೆ, ಹಣಕಾಸು ವ್ಯವಸ್ಥೆ ಸಿದ್ಧಗೊಳ್ಳುತ್ತಿದ್ದಂತೆ ಮುಂಗಾರು ಕಳೆದ ತಕ್ಷಣ ಕಾಮಗಾರಿ ಆರಂಭಿಸಲಾಗು ವುದು’ ಎಂದು ಹೇಳಿದರು.
ಸಚಿವ ಯು.ಟಿ.ಖಾದರ್, ಶಾಸಕ ಜೆ.ಆರ್.ಲೋಬೊ, ನಗರಸಭೆ ಸದ ಸ್ಯರು, ಸೋಮೇಶ್ವರ ಪಂಚಾಯಿತಿ ಸದ ಸ್ಯರು ಹಾಗೂ ಬಂದರು ಅಧಿಕಾರಿಗಳು ಉಪಸ್ಥಿತರಿದ್ದರು.