ಈ ನಡುವೆ ಧ್ವನಿವರ್ಧಕ ಮತ್ತು ಹಸಿರು ಬಾವುಟದ ಮೂಲಕ ಕೆಲವೊಂದು ಅಧಿಕಾರಿಗಳು ಎಚ್ಚರಿಕೆ ಮತ್ತು ದುರಸ್ತಿ ಪೂರ್ಣಗೊಂಡ ಬಗ್ಗೆ ಜಮಾಯಿಸಿದ್ದ ಜನತೆಗೆ ಸಂದೇಶ ನೀಡುತ್ತಿದ್ದರು.
ಪೆಟ್ರೋನೆಟ್ ಅಧಿಕಾರಿಗಳಾದ ವಿವೇಕ್ ಹಾಸನ, ರವೀಂದ್ರ ನೆರಿಯಾ, ಬಂಟ್ವಾಳ ಗ್ರಾಮಾಂತರ ಠಾಣೆ ಎಎಸೈ ಭಾಸ್ಕರ, ಅಗ್ನಿಶಾಮಕ ಠಾಣಾಧಿಕಾರಿ ಸುಂದರ್, ಪಂಜಿಕಲ್ಲು ಸರ್ಕಾರಿ ಪ್ರಾಥ ಮಿಕ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ.ರಾಮ್ ರಾಜೇಶ್, ಅರಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಂಗಮ್ಮ, ಉಪಾಧ್ಯಕ್ಷ ಜಗದೀಶ ಆಳ್ವ ಅಗ್ಗೊಂಡೆ, ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ, ಆಶ್ರಫ್, ಕಂದಾಯ ನಿರೀಕ್ಷಕ ನವೀನ್ ಇದ್ದರು.