ಕಾಡಿನ ಕತ್ತೆಕಿರುಬಗಳು ತಮ್ಮ ಹೊಟ್ಟೆಪಾಡಿಗಾಗಿ ಬೇಟೆಯಾಡುತ್ತವೆ. ಆದರೆ ದೆಹಲಿಯ ಹೊಟ್ಟೆತುಂಬಿದ ಕತ್ತೆಕಿರುಬಗಳು ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೆ, ತಮ್ಮ ರಾಜಕೀಯ ವಿರೋಧಿಗಳನ್ನು ದೇಶದ್ರೋಹಿಗಳೆಂದು ಬಿಂಬಿಸಲಿಕ್ಕೆ, ಮೂಲಭೂತ ಹಕ್ಕುಗಳ ದಮನಕ್ಕೆ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿ ಸರ್ವಾಧಿಕಾರವನ್ನು ಸ್ಥಾಪಿಸಲಿಕ್ಕೆ ಬೇಟೆಯಾಡುತ್ತಿವೆ.