ಬೆಂಗಳೂರು: ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ನಡುವಿನ ಸಂಘರ್ಷ ಬಗೆಹರಿಸುವಂತೆ ಹಿರಿಯ ನಟ ಅಂಬರೀಷ್ ಅವರಿಗೆ ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದು, ಟ್ವೀಟ್ಗೆ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಪ್ರತಿಕ್ರಿಯಿಸಿದ್ದಾರೆ.
Boss..they r 2 mature adults who hv made a decision..right or wrong lets respect it & move on.. https://t.co/AMrUII3jvH