ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಶ್ಚಿಮಘಟ್ಟ ಅಧಿಸೂಚನೆ ಮರುಪರಿಶೀಲಿಸಿ’

Last Updated 16 ಮಾರ್ಚ್ 2017, 19:41 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಘಟ್ಟಗಳ ಕೆಲವು ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಪರಿಸರ ಸಚಿವಾಲಯವು ಇತ್ತೀಚೆಗೆ ಪ್ರಕಟಿಸಿರುವ ಅಧಿಸೂಚನೆಯನ್ನು ಮರುಪರಿಶೀಲಿಸಬೇಕು ಎಂದು ಪಶ್ಚಿಮ ಘಟ್ಟ ಪ್ರದೇಶದ ಸಂಸದರು ಮನವಿ ಮಾಡಿದ್ದಾರೆ.

ಈ ಪ್ರದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಅಧಿಸೂಚನೆಯನ್ನು ಮರುಪರಿಶೀಲಿಸಬೇಕು ಎಂದು ಬಿಜೆಪಿ ಸಂಸದರಾದ ಬಿ.ಎಸ್‌. ಯಡಿಯೂರಪ್ಪ, ಸುರೇಶ್‌ ಅಂಗಡಿ, ಶೋಭಾ ಕರಂದ್ಲಾಜೆ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌ ಮತ್ತು ಅನಂತಕುಮಾರ್‌ ಹೆಗ್ಡೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT