ಆದರೆ, ಈ ಸೌಲಭ್ಯಗಳನ್ನು ಪಡೆಯಲು ಚಂದಾದಾರರು ಕನಿಷ್ಠ 10 ಸದಸ್ಯರಿರುವ ಒಂದು ಸಹಕಾರಿ ಸಂಘ ರಚನೆ ಮಾಡಿಕೊಳ್ಳುವುದು ಕಡ್ಡಾಯ’ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
1952ರ ಕಾರ್ಮಿಕರ ಭವಿಷ್ಯ ನಿಧಿ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಈ ಸೌಲಭ್ಯಗಳನ್ನು ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.