ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಬಂಧನ

Last Updated 22 ಮಾರ್ಚ್ 2017, 9:36 IST
ಅಕ್ಷರ ಗಾತ್ರ

ರಾಯಚೂರು: ಕೃಷಿ ವಿಶ್ವವಿದ್ಯಾಲಯದ ಕುಲಪತಿ ಕೊಠಡಿಗೆ ಬುಧವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದ ಕೃಷಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

‘ಕುಲಪತಿಗಳು ರಕ್ಷಣೆ ಕೋರಿ ಕರೆ ಮಾಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನೆಲ್ಲ ಬಂಧಿಸಿ ಕರೆದೊಯ್ಯಲಾಗಿದೆ.

ಕಾನೂನು ಕ್ರಮಗಳನ್ನು ಪೂರೈಸಿದ ಕೂಡಲೇ ಶೀಘ್ರ ಬಿಡುಗಡೆ ಮಾಡಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೇತನಸಿಂಗ್‌ ರಾಠೋಡ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT