‘ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಹಾಗೂ ಭದ್ರತೆ ಒದಗಿಸುವ ವಿಚಾರವನ್ನು ಬಾಂಬೆ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ ಮತ್ತು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದೆ’ ಎಂದು ಎಂಎಆರ್ಡಿ ಅಧ್ಯಕ್ಷ ಯಶೋವರ್ಧನ್ ಕಾಬ್ರ ತಿಳಿಸಿದ್ದಾರೆ.
‘ಕೆಲವೇ ವೈದ್ಯರು ಕರ್ತವ್ಯಕ್ಕೆ ಹಾಜ ರಾಗಿದ್ದಾರೆ. ಆಸ್ಪತ್ರೆಯ ಹೊರರೋಗಿ ವಿಭಾಗ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ’ ಎಂದು ಕೆಇಎಂ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.