ಇನ್ನಾದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯ ಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನಜೀರ್ ಅಂಬಾಗಿಲು, ಕಾರ್ಯ ದರ್ಶಿ ಸಲೀಂ ಕೊಡಂಕೂರು, ಪಕ್ಷದ ಮುಖಂಡರಾದ ಇಲಿಯಾಸ್ ಸಾಸ್ತಾನ, ರಹೀಂ ಆದಿ ಉಡುಪಿ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.