ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಹಾರ್ದದಿಂದ ಇತ್ಯರ್ಥವಾಗಲಿ

Last Updated 26 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಅಯೋಧ್ಯೆಯ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದವು ಧಾರ್ಮಿಕವಾಗಿ ಹಾಗೂ ಭಾವನಾತ್ಮಕವಾಗಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿರುವುದರಿಂದ ಈ ವಿವಾದವನ್ನು  ನ್ಯಾಯಾಲಯದ ಹೊರಗೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿರುವ ಸಲಹೆ ಸ್ವಾಗತಾರ್ಹ.

ಈ ವಿವಾದ ಹಲವಾರು ವರ್ಷಗಳಿಂದ  ಇತ್ಯರ್ಥವಾಗದೆ ಉಳಿದಿದೆ. ಮತೀಯ ಸೌಹಾರ್ದಕ್ಕೆ ತೊಡಕಾಗಿ ಪರಿಣಮಿಸಿದೆ.  ಹೀಗಾಗಿ ಇದನ್ನು ಮತ್ತಷ್ಟು ಜಟಿಲಗೊಳಿಸದೆ ಸೌಹಾರ್ದದಿಂದ ಬಗೆಹರಿಸಿಕೊಳ್ಳುವುದು ಎಲ್ಲಾ ರೀತಿಯಿಂದಲೂ ಒಳ್ಳೆಯದು.
  -ಕೆ.ವಿ.ವಾಸು,  ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT