ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಾ ಪುತ್ರನೆಂದು ಹೇಳಿಕೊಂಡ ವ್ಯಕ್ತಿ ಬಂಧನಕ್ಕೆ ಆದೇಶ

Last Updated 27 ಮಾರ್ಚ್ 2017, 20:29 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪುತ್ರ ಎಂದು ಹೇಳಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲು ಪೊಲೀಸರಿಗೆ ಮದ್ರಾಸ್‌ ಹೈಕೋರ್ಟ್‌್ ಆದೇಶ ನೀಡಿದೆ.

ಕೇಂದ್ರೀಯ ಅಪರಾಧ ವಿಭಾಗದ ಪೊಲೀಸ್‌ ಇನ್‌ಸ್ಪೆಕ್ಟರ್‌ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ವರದಿಯನ್ನು ವಿವರವಾಗಿ ಪರಿಶೀಲಿಸಿದ ಬಳಿಕ ನ್ಯಾಯಮೂರ್ತಿ ಆರ್‌. ಮಹದೇವನ್‌ ಅವರು ಈ ಆದೇಶ ನೀಡಿದ್ದಾರೆ.

ಜೆ. ಕೃಷ್ಣಮೂರ್ತಿ ಎಂಬ ವ್ಯಕ್ತಿ ತಾನು ಜಯಲಲಿತಾ ಪುತ್ರ ಎಂದು ಸುಳ್ಳು ಹೇಳಿದ್ದರು. ಅವರು ವಸಂತಮಣಿ ಎಂಬುವರ ಪುತ್ರ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT