‘ನೀವು ನನ್ನ ಮೇಲಿಟ್ಟಿರುವ ಪ್ರೀತಿಯ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ನಿಮ್ಮ ಪ್ರೀತಿಯ ಬಗ್ಗೆ ಮಾತನಾಡಲು ನನ್ನಲ್ಲಿ ಪದಗಳಿಲ್ಲ. ಆದರೆ ಯಾವಾಗಲೂ ಒಳ್ಳೆಯದೇ ಆಗಲಿದೆ ಎಂಬುದರಲ್ಲಿ ನಂಬಿಕೆ ಇಡೋಣ. ನಾನು ನಿಮ್ಮನ್ನು ಭೇಟಿ ಮಾಡುವ ಒಳ್ಳೆ ಸಮಯ ಬಂದೇ ಬರುತ್ತದೆ. ನಾನು ದೇವರಲ್ಲಿ ನಿಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ರಜನಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.