ಬರ ನಿರ್ವಹಣೆಯನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ. ಕೇಂದ್ರದಿಂದ ಸಾಕಷ್ಟು ಅನುದಾನ ಬಿಡುಗಡೆಯಾದರೂ ಅದನ್ನು ಸರಿಯಾಗಿ ಬಳಸುತ್ತಿಲ್ಲ ಎಂದು ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಕಲಬುರ್ಗಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಾಜೇಂದ್ರ ಕರೆಕಲ್, ಮಲ್ಲಿನಾಥ ಪಾಟೀಲ, ಮಲ್ಲಿಕಾರ್ಜುನ ಪಾಟೀಲ ಹುಳೇಗೇರ ಇದ್ದರು.