ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ಕುಮಾರ್ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ, ‘ಚಿನ್ನಸ್ವಾಮಿ ಅವರು ಕಷ್ಟಪಟ್ಟು ಉದ್ಯಮಗಳನ್ನು ಬೆಳೆಸಿದರು. ಮಾದರಿ ವ್ಯಕ್ತಿಯಾಗಿದ್ದರು. ಅವರು ಇನ್ನು ಸ್ವಲ್ಪ ಕಾಲ ಬದುಕಿದ್ದರೆ ಸಮಾಜಕ್ಕೆ ಮಾರ್ಗದರ್ಶನ ದೊರೆಯುತ್ತಿತ್ತು’ ಎಂದು ನುಡಿ ನಮನ ಸಲ್ಲಿಸಿದರು.