ಮತ್ತೊಂದು ಅಂಗನವಾಡಿ ಮಂಜೂರು ಮಾಡಲಾಗಿದೆ.ಆದರೆ, ಕಟ್ಟಡ ಕಾಮಗಾರಿ ನಡೆಯುತ್ತಿಲ್ಲ ಹೀಗಾಗಿ ಅಂಗನವಾಡಿ ಮಕ್ಕಳು ಸೌಲಭ್ಯದಿಂದ ವಂಚಿತವಾಗಿದ್ದಾರೆ.
ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಸಂಬಂಧಪಟ್ಟ ಅಧಿ ಕಾರಿಗಳಿಗೆ, ಶಾಸಕರಿಗೆ ಮನವಿ ಸಲ್ಲಿ ಸಲಾಗಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ನೀಡುತ್ತಿಲ್ಲ ಎನ್ನುತ್ತಾರೆ ಗ್ರಾಮದ ಮುಖಂಡ ಭೀಮಣ್ಣ ಮೆಟಿ.