ನ್ಯಾಯಾಧೀಶ ಎಚ್.ಪಿ.ಮೋಹನ್ ಕುಮಾರ್, ಬಿಇಒ ಎನ್.ದೇವರಾಜ್, ವಕೀಲ ಎಂ.ಎಸ್.ಶ್ರೀನಿವಾಸರೆಡ್ಡಿ ಮಾತ ನಾಡಿದರು. ಸರ್ಕಾರಿ ಸಹಾಯಕ ಅಭಿ ಯೋಜಕ ಶಿವಲಿಂಗಪ್ಪ ಹೂಗಾರ್, ಗ್ರಾಮಾಂತರ ಪೊಲೀಸ್ ಠಾಣೆ ಸಬ್ಇಸ್ಪೆಕ್ಟರ್ ಬಿ.ಟಿ.ಗೋವಿಂದು, ಸಿಡಿಪಿಒ ಇಲಾಖೆ ಅಧಿಕಾರಿಗಳಾದ ವಿಜಿ ಯಮ್ಮ, ಅಮೃತ, ವಕೀಲರ ಸಂಘದ ಅಧ್ಯಕ್ಷ ತಿಮ್ಮರಾಯಪ್ಪ, ಕಾರ್ಯದರ್ಶಿ ಪಿ.ನಟರಾಜ್, ಎಸ್.ಬಷೀರ್ ಅಹ ಮದ್, ಅಂಗನವಾಡಿ ಕಾರ್ಯಕರ್ತೆ ಯರು, ಶಿಕ್ಷಕಿಯರು ಹಾಜರಿದ್ದರು.