ನವದೆಹಲಿ: ಸಿಆರ್ಪಿಎಫ್ ಯೋಧನ ಮೇಲೆ ಕಾಶ್ಮೀರದಲ್ಲಿ ಪ್ರತಿಭಟನಾಕಾರನೊಬ್ಬ ಹಲ್ಲೆ ಮಾಡಿದ ವಿಷಯಕ್ಕೆ ಸಂಬಂಧಿಸಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮತ್ತು ವೀರೇಂದರ್ ಸೆಹ್ವಾಗ್ ಟ್ವಿಟರ್ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
‘ಒಬ್ಬ ಯೋಧನ ಮೇಲಿನ ಪ್ರತಿಯೊಂದು ಏಟಿಗೆ 100 ಜಿಹಾದಿಗಳನ್ನು ಹತ್ಯೆ ಮಾಡಬೇಕು’ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
For every slap on my army's Jawan lay down at least a 100 jihadi lives. Whoever wants Azadi LEAVE NOW! Kashmir is ours. #kashmirbelongs2us