ಎಸ್ಎಫ್ಐನ ಜಿಲ್ಲಾ ಘಟಕದ ಅಧ್ಯಕ್ಷ ವಾಸುದೇವರೆಡ್ಡಿ ಮಾತನಾಡಿ, ‘ಅಂಬೇಡ್ಕರ್ ಜಾತಿ, ಅಸ್ಪೃಶ್ಯತೆ, ಮೌಢ್ಯತೆ ವಿರುದ್ಧ ಹೋರಾಟ ನಡೆಸಿದವರು. ಅವರ ಆದರ್ಶ ತತ್ವಗಳನ್ನು ಮೈಗೂಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.ಕಾರ್ಯದರ್ಶಿ ಶ್ರೀಕಾಂತ್, ತರಬೇತುದಾರರಾದ ಸುಜಾತಮ್ಮ, ಶಿವಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.