ತಾಲ್ಲೂಕಿನ ನಗರಗೆರೆ ಹೋಬಳಿ ಕೇಂದ್ರದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಈಚೆಗೆ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಲಕ್ಷ್ಮಿನಾರಾಯಣ, ದಲಿತ ಮುಖಂಡರಾದ ಶಿವಪ್ಪ, ಆಂಜಿನಪ್ಪ, ಜಯರಾಮ್ ತೇಜ, ನಂದೀಶ್, ಸತೀಶ್, ಲಚ್ಚಿ ಗಂಗರಾಜು, ಸುಬ್ಬ ಕಾರ್ಯಕ್ರಮದಲ್ಲಿ ಹಾಜರಿದ್ದರು.