ಸುಮಾರು 32 ವರ್ಷ ಕರ್ಣಾಟಕ ಬ್ಯಾಂಕಿನ ಆಡಳಿತ ಮತ್ತು ನಿರ್ವಹಣಾ ವಿಭಾಗದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹಾಬಲೇಶ್ವರ ಎಂ.ಎಸ್. ಅವರು, ತಮ್ಮ ಮೇಲೆ ವಿಶ್ವಾಸ ಇರಿಸಿದ ಬ್ಯಾಂಕಿನ ನಿರ್ದೇಶಕ ಮಂಡಳಿ, ಬ್ಯಾಂಕ್ ನೌಕರರು, ಭಾರತೀಯ ರಿಸರ್ವ್ ಬ್ಯಾಂಕ್ಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.ಇದಕ್ಕೂ ಮೊದಲು ಮಹಾಬಲೇ ಶ್ವರ ಎಂ.ಎಸ್., ಪಿ. ಜಯರಾಮ್ ಭಟ್ ಹಾಗೂ ಆಡಳಿತ ನಿರ್ದೇಶಕರು, ಬ್ಯಾಂಕಿ ನ ಸ್ಥಾಪಕರಿಗೆ ಗೌರವ ಸಲ್ಲಿಸಿದರು.