ರಾಜ್ಯ ಎನ್ಎಸ್ಎಸ್ ಯೋಜನಾಧಿ ಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ನಿವೃತ್ತ ಮುಖ್ಯೋಪಾಧ್ಯಾಯ ಆರೂರು ತಿಮ್ಮಪ್ಪ ಶೆಟ್ಟಿ, ಎಸ್.ಪಿ.ಇ.ಸಿ. ಆಡಳಿತ ಮಂಡಳಿ ಕಾರ್ಯದರ್ಶಿ ಪ್ರದೀಪ್ ಕುಮಾರ್, ಪ್ರಾಂಶುಪಾಲೆ ಡಾ. ಸುಕನ್ಯಾ ಮೇರಿ, ಸಂಯೋಜನಾಕಾರಿಗಳಾದ ರಮಾನಂದ ರಾವ್, ಮಲ್ಲಿಕಾ, ವಿದ್ಯಾರ್ಥಿ ಮುಖಂಡರಾದ ರಕ್ಷಿತಾ ಜೋಗಿ, ಶ್ರೀಹರಿ ಭಟ್, ಮೇಘಶ್ರೀ, ಸ್ವಸ್ತಿಕಾ ಶೆಟ್ಟಿ ಉಪಸ್ಥಿತರಿದ್ದರು. ಚಿನ್ಮಯ್ ಕಶ್ಯಪ್ ನಿರೂಪಿಸಿದರು.