ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಎಂ.ಎನ್. ಪುಷ್ಪಾವತಿ, ಉಪಾಧ್ಯಕ್ಷ ಹಾಲೇಶ್ನಾಯ್ಕ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಪಿ. ವಾಗೀಶ್, ಎನ್.ಲೋಕೇಶಪ್ಪ, ಯಶೋಧಮ್ಮ, ಮಂಜುಳ ಟಿ.ವಿ, ರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಿ.ಎಸ್. ಸಿದ್ದೇಶ್, ಎಂ.ಎನ್. ಮರುಳಪ್ಪ, ಟಿ.ವಿ.ರಾಜು ಪಟೇಲ್, ಎಪಿಎಂಸಿ ಅಧ್ಯಕ್ಷ ಎಂ.ಬಿ. ರಾಜಪ್ಪ, ಯುವ ಸಾಹಿತಿ ಉಚ್ಚಂಗಿ ಪ್ರಸಾದ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕಮಲಮ್ಮ ಹಾಜರಿದ್ದರು. ಎಸ್ಸಿ ಮೋರ್ಚಾ ಅಧ್ಯಕ್ಷ ಟಿ. ಲಕ್ಷ್ಮಣನಾಯ್ಕ ಅಧ್ಯಕ್ಷತೆ ವಹಿಸಿದ್ದರು.