‘ಹಾಲಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನವೀಕರಣ, ಪ್ರಮುಖ ರಸ್ತೆಗಳ ಡಾಂಬರೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳ ಲಾಗುತ್ತಿದೆ. ಅದನ್ನು ಸಹಿಸದ ಕೆಲವರು ಪಂವಾಯ್ತಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ’ ಎಂದರು. ಪಂಚಾಯ್ತಿ ಸದ್ಯಸರಾದ ಕೆ.ಬಿ.ಗಣಪತಿ, ಗಿರೀಶ, ರೇವಪ್ಪ, ರಾಮಕೃಷ್ಣ ಹಾಜರಿದ್ದರು.